ಸಿಎಂ ಯಾರಾದರೂ ಆಗಲಿ, ಕ್ಷೇತ್ರದ ಅಭಿವೃದ್ಧಿ ಮುಖ್ಯ: ಶಾಸಕ ಕೊತ್ತೂರು ಮಂಜುನಾಥ್
ಐದು ಗ್ಯಾರಂಟಿ ಮುಂದುವರಿಬೇಕೆಂದರೆ ಕಾಂಗ್ರೆಸ್ ಬೆಂಬಲಿಸಿ, ಮುಂದೆ 10ಕೆಜಿ ಅಕ್ಕಿ ವಿತರಣೆ: ಶಾಸಕ ನಾರಾಯಣಸ್ವಾಮಿ
ಕೋಲಾರ: ಕಳೆದ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಪ್ರಕರಣದ ಆರೋಪಿ ಕೊನೆಗೂ ಅರೆಸ್ಟ್
ಗ್ಯಾರಂಟಿ ಮುಂದುವರಿಸಲು ಕಾಂಗ್ರೆಸ್ಗೆ ಬೆಂಬಲಿಸಿ: ಶಾಸಕ ನಾರಾಯಣಸ್ವಾಮಿ
ಯುಗಾದಿ ನಂತರ ರಾಜ್ಯದಲ್ಲಿ ಧಾರ್ಮಿಕ ಮುಖಂಡನ ಸಾವಾಗಲಿದ್ದು, ಒಳ್ಳೆಯ ಮಳೆ-ಬೆಳೆಯಾಗಲಿದೆ: ಕೋಡಿಶ್ರೀ ಸ್ಫೋಟಕ ಭವಿಷ್ಯ!
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಜನತೆ ಸಂತುಷ್ಟ: ಶಾಸಕಿ ರೂಪಕಲಾ
ಕೊಟ್ಟ ಮಾತಿನಂತೆ ನಡೆಯುವ ಕಾಂಗ್ರೆಸ್ ಸರ್ಕಾರ: ಶಾಸಕ ಎಸ್.ಎನ್.ನಾರಾಯಣಸ್ವಾಮಿ
Kolar Murder: ಪ್ರೇಮಿಗಳ ದಿನದಂದೇ ಹೆಂಡತಿಯ ಭೀಕರ ಹತ್ಯೆ..! ಅವಳಿಗಾಗಿ ಕೈ ಹಿಡಿದವಳನ್ನೇ ಮುಗಿಸಿಬಿಟ್ಟನಾ ಪಾಪಿ..?
ಸಿದ್ದರಾಮಯ್ಯಗೆ ಈ ರಾಜ್ಯದಲ್ಲಿರಲು ಯೋಗ್ಯತೆ ಇಲ್ಲ: ಸಂಸದ ಮುನಿಸ್ವಾಮಿ ಆಕ್ರೋಶ
ಬೋಗಸ್ ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಭ್ರಷ್ಟಾಚಾರ: ಪ್ರಲ್ಹಾದ್ ಜೋಶಿ
ಬೂತ್ ಏಜೆಂಟರ ಸಭೆಯ ಬ್ಯಾನರ್ನಲ್ಲಿ ಫೋಟೊ ಹಾಕದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ!
ಕೋಲಾರ: ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಬಡಿದಾಟ, ರಣರಂಗವಾದ ಸಭೆ
ಪ್ರಿಯತಮೆ ಕೊಲೆಗೈದು, ತಾನು ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದರೂ ಬದುಕುಳಿದ ಯುವಕ
ಜೆಡಿಎಸ್ನ ಇಬ್ಬರು ಶಾಸಕರು ಕಾಂಗ್ರೆಸ್ಗೆ?: ಶಾಸಕ ಕೊತ್ತೂರು ಮಂಜುನಾಥ್
‘ನಾವು ಯಾರಪ್ಪನ ಹಣ ಕೇಳ್ತಿಲ್ಲ, ತೆರಿಗೆ ಹಣ ಕೇಳ್ತಿದ್ದೇವೆ’: ಸಚಿವ ಭೈರತಿ ಸುರೇಶ್
ಭ್ರಷ್ಟ ಕಾಂಗ್ರೆಸ್ನ ಬಾಲಕೃಷ್ಣ ನೀಡುವ ಸರ್ಟಿಫಿಕೇಟ್ ನಮಗೆ ಅಗತ್ಯವಿಲ್ಲ: ಸಂಸದ ಮುನಿಸ್ವಾಮಿ
ಸಿದ್ದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸಂಪೂರ್ಣ ವಿಫಲ: ಸಂಸದ ಮುನಿಸ್ವಾಮಿ
ಕಾಂಗ್ರೆಸ್ ಗ್ಯಾರಂಟಿ ಸಂಪೂರ್ಣ ವಿಫಲ: ಸಂಸದ ಮುನಿಸ್ವಾಮಿ ವಾಗ್ದಾಳಿ
ರೈತರಿಗೆ ಬರ ಪರಿಹಾರ ಕೊಡಿ, ಇಲ್ಲಾ ಕುರ್ಚಿ ಖಾಲಿ ಮಾಡಿ: ರಾಜ್ಯ ಸರ್ಕಾರಕ್ಕೆ ಆರ್ ಅಶೋಕ್ ವಾರ್ನಿಂಗ್
ರೈತರ ಮೇಲೆ ಸಿದ್ದರಾಮಯ್ಯ ಸರ್ಕಾರಕ್ಕೆ ಕಾಳಜಿ ಇಲ್ಲ: ಮಾಜಿ ಸಿಎಂ ಬೊಮ್ಮಾಯಿ ಆರೋಪ
ಸಿದ್ದರಾಮಯ್ಯ ಸಿಎಂ ಆಗದೆ ಇದ್ದಿದ್ರೆ ಗ್ಯಾರಂಟಿ ಜಾರಿ ಅಸಾಧ್ಯ: ಸಚಿವ ಬೈರತಿ ಸುರೇಶ್
ಮುಂದಿನ ಬಜೆಟ್ನಲ್ಲಿ ಕೋಲಾರ ನಗರಕ್ಕೆ ರಿಂಗ್ ರೋಡ್, ಮೆಡಿಕಲ್ ಕಾಲೇಜ್: ಸಚಿವ ಭೈರತಿ ಸುರೇಶ್
ಜಮೀನಿಗಾಗಿ ಎರಡು ಕುಟುಂಬಗಳು ಮಾರಮಾರಿ; ರೈತರ ನಡುವೆ ಜಗಳ ತಂದಿಟ್ಟು ತಮಾಷೆ ನೋಡ್ತಿರೋ ಅಧಿಕಾರಿಗಳು!
ಸಹಬಾಳ್ವೆಯೇ ಕಾಂಗ್ರೆಸ್ ಅಜೆಂಡಾ: ಸಚಿವ ಕೆ.ಎಚ್.ಮುನಿಯಪ್ಪ
ತಹಸೀಲ್ದಾರ್ ಕಚೇರಿ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ; ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ!
ಮುಳಬಾಗಿಲಲ್ಲಿ ರಾಮನ ಬ್ಯಾನರ್ ಹರಿದುಹಾಕಿದ ಕಿಡಿಗೇಡಿಗಳು!
ದೇಶದ ಜನತೆಗೆ ಆಹಾರ ಭದ್ರತೆ ಕಲ್ಪಿಸಿದ್ದು ಪ್ರಧಾನಿ ಮೋದಿ: ಸಂಸದ ಮುನಿಸ್ವಾಮಿ
ಲೋಕಸಭೆ ಚುನಾವಣೆ ಟಿಕೆಟ್ ಫೈಟ್: ಕೋಲಾರ ಟಿಕೆಟ್ ಮುನಿಯಪ್ಪಗೋ ಅಥವಾ ಪುತ್ರ, ಅಳಿಯ
ಶಿಕ್ಷಣ ವ್ಯವಸ್ಥೆ ಜಾತಿ, ನಿರಪೇಕ್ಷಿತವಾಗರಬೇಕು: ಶಾಸಕ ನಾರಾಯಣಸ್ವಾಮಿ
ಕೋಚಿಮಲ್ ನೇಮಕಾತಿಯಲ್ಲಿ ಅಕ್ರಮವಾಗಿಲ್ಲ: ಶಾಸಕ ನಂಜೇಗೌಡ